ದೈನಂದಿನ ಮನ್ನಾ

ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 23:1