ದೈನಂದಿನ ಮನ್ನಾ

ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.

ಅರಣ್ಯಕಾಂಡ 7:23