ದೈನಂದಿನ ಮನ್ನಾ

ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.

ನ್ಯಾಯಸ್ಥಾಪಕರು 21:5