ದೈನಂದಿನ ಮನ್ನಾ

ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಯಾಜಕಕಾಂಡ 9:24