ದೈನಂದಿನ ಮನ್ನಾ

ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.

೧ ಸಮುವೇಲನು 2:25