ದೈನಂದಿನ ಮನ್ನಾ

ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.

ಯೆಹೋಶುವ 3:13