ದೈನಂದಿನ ಮನ್ನಾ

ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

೨ ಸಮುವೇಲನು 5:20