ದೈನಂದಿನ ಮನ್ನಾ

ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

೨ ಪೂರ್ವಕಾಲವೃತ್ತಾಂತ 36:20