ದೈನಂದಿನ ಮನ್ನಾ

ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

೨ ಪೂರ್ವಕಾಲವೃತ್ತಾಂತ 36:23