ದೈನಂದಿನ ಮನ್ನಾ

ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.

ಎಸ್ತೇರಳು 9:12