ದೈನಂದಿನ ಮನ್ನಾ

ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.

ಯೆಶಾಯ 65:8