ದೈನಂದಿನ ಮನ್ನಾ

ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.

೨ ಅರಸುಗಳು 9:19