ದೈನಂದಿನ ಮನ್ನಾ

ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.

ದಾನಿಯೇಲನು 5:7