ದೈನಂದಿನ ಮನ್ನಾ

ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.

ದಾನಿಯೇಲನು 4:9