ದೈನಂದಿನ ಮನ್ನಾ

ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.

ದಾನಿಯೇಲನು 3:3