ದೈನಂದಿನ ಮನ್ನಾ

ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.

ಯಾಜಕಕಾಂಡ 7:15