ದೈನಂದಿನ ಮನ್ನಾ

ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 7:32