ದೈನಂದಿನ ಮನ್ನಾ

ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.

ಅಪೊಸ್ತಲರ ಕೃತ್ಯಗಳು 2:29