ದೈನಂದಿನ ಮನ್ನಾ

ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

ಯೋಹಾನನು 9:22