ದೈನಂದಿನ ಮನ್ನಾ

ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.

ಯೆಹೋಶುವ 6:6