ದೈನಂದಿನ ಮನ್ನಾ

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

೨ ಪೇತ್ರನು 2:10