ದೈನಂದಿನ ಮನ್ನಾ

ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.

ಕೊಲೊಸ್ಸೆಯವರಿಗೆ 1:27