ದೈನಂದಿನ ಮನ್ನಾ

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 4:11