ದೈನಂದಿನ ಮನ್ನಾ

ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ

ರೋಮಾಪುರದವರಿಗೆ 1:29