ದೈನಂದಿನ ಮನ್ನಾ

ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.

೨ ಪೂರ್ವಕಾಲವೃತ್ತಾಂತ 34:30