ದೈನಂದಿನ ಮನ್ನಾ

ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.

ವಿಮೋಚನಕಾಂಡ 36:1