ದೈನಂದಿನ ಮನ್ನಾ

ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.

೨ ಅರಸುಗಳು 7:17