ದೈನಂದಿನ ಮನ್ನಾ

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.

ಯಾಜಕಕಾಂಡ 2:2