ದೈನಂದಿನ ಮನ್ನಾ

ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.

ಧರ್ಮೋಪದೇಶಕಾಂಡ 31:8