ದೈನಂದಿನ ಮನ್ನಾ

ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.

೨ ಅರಸುಗಳು 8:21