ದೈನಂದಿನ ಮನ್ನಾ

ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

ಧರ್ಮೋಪದೇಶಕಾಂಡ 31:6