ದೈನಂದಿನ ಮನ್ನಾ

ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

ಯಾಜಕಕಾಂಡ 23:22