ದೈನಂದಿನ ಮನ್ನಾ

ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.

ಅರಣ್ಯಕಾಂಡ 7:9