ದೈನಂದಿನ ಮನ್ನಾ

ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.

೨ ಸಮುವೇಲನು 21:19