ದೈನಂದಿನ ಮನ್ನಾ

ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.

ಅಪೊಸ್ತಲರ ಕೃತ್ಯಗಳು 24:1