ದೈನಂದಿನ ಮನ್ನಾ

ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.

೨ ಅರಸುಗಳು 23:16