ದೈನಂದಿನ ಮನ್ನಾ

ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.

ಧರ್ಮೋಪದೇಶಕಾಂಡ 31:29