ದೈನಂದಿನ ಮನ್ನಾ

ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.

೨ ಅರಸುಗಳು 9:18