ದೈನಂದಿನ ಮನ್ನಾ

ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.

೨ ಪೂರ್ವಕಾಲವೃತ್ತಾಂತ 31:3