ದೈನಂದಿನ ಮನ್ನಾ

ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.

೨ ಅರಸುಗಳು 9:16