ದೈನಂದಿನ ಮನ್ನಾ

ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.

೧ ಅರಸುಗಳು 20:42