ದೈನಂದಿನ ಮನ್ನಾ

ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.

ಅರಣ್ಯಕಾಂಡ 6:18