ದೈನಂದಿನ ಮನ್ನಾ

ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.

ನ್ಯಾಯಸ್ಥಾಪಕರು 6:37