ದೈನಂದಿನ ಮನ್ನಾ

ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.

ನ್ಯಾಯಸ್ಥಾಪಕರು 1:1