ದೈನಂದಿನ ಮನ್ನಾ

ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.

೧ ಸಮುವೇಲನು 2:3