ದೈನಂದಿನ ಮನ್ನಾ

ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.

ನ್ಯಾಯಸ್ಥಾಪಕರು 4:16