ದೈನಂದಿನ ಮನ್ನಾ

ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

ಆದಿಕಾಂಡ 4:15