ದೈನಂದಿನ ಮನ್ನಾ

ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.

ಧರ್ಮೋಪದೇಶಕಾಂಡ 1:22