ದೈನಂದಿನ ಮನ್ನಾ

ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.

ಧರ್ಮೋಪದೇಶಕಾಂಡ 5:25