ದೈನಂದಿನ ಮನ್ನಾ

ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.

ಧರ್ಮೋಪದೇಶಕಾಂಡ 5:15